Wednesday, September 9, 2026

sathyendra jain

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img