Thursday, August 7, 2025

Satish Jarakiholi

ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ. ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...

ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!

ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...

ಪಕ್ಷಕ್ಕಾಗಿ 40 ವರ್ಷ ಶ್ರಮಿಸಿದ್ದಾರೆ ಡಿಕೆ ಸಿಎಂ ಆಗೇ ಆಗ್ತಾರೆ! : ಡಿಸಿಎಂ ಪರ ನಿಲ್ಲದ‌ ಶಾಸಕ ಡಾ. ರಂಗನಾಥ್ ಬ್ಯಾಟಿಂಗ್..

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್‌ ಪಡೆಯುವ ತವಕದಲ್ಲಿದ್ದ...

ಅಂಪೈರ್‌ ಹೇಳಿದ್ಮೇಲೆ ಮ್ಯಾಚ್‌ ಕ್ಲೋಸ್ : ದಿಲ್ಲೀಲಿ ಸಿದ್ದು, ಬೆಂಗಳೂರಲ್ಲಿ ಸತೀಶ್‌ ; ಆಲ್ ರೂಟ್‌ ಕ್ಲೀಯರ್..!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್‌ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ದಿಲ್ಲಿಯಾತ್ರೆಯ ಬಳಿಕ ಕೈ ಪಾಳಯದಲ್ಲಿ ಭಾರಿ ಬದಲಾವಣೆ : ಹೈಕಮಾಂಡ್ ಅಂಗಳಕ್ಕೆ ಕಾಲ್ತುಳಿತ ದುರಂತ

Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...

ನಮ್ಮ ಅನುಕೂಲ ನಾವು ನೋಡ್ಲೇಬೇಕು.. : ಡಿಕೆಗೆ ಮಾತಲ್ಲೇ ಗುಮ್ಮಿದ ಜಾರಕಿಹೊಳಿ

Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್‌ಪೋರ್ಟ್‌ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್‌...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img