Wednesday, April 2, 2025

Satish Jarakiholi

ದಳಪತಿಗಳ ಭೇಟಿಯ ಬಗ್ಗೆ ಸತೀಶ್‌ ಹೇಳಿದ್ದೇನು..? ಸಿಎಂ ರೇಸ್‌ ಬಗ್ಗೆ ಜಾರಕಿಹೊಳಿ ನಿಗೂಢ ನಡೆ ಏನು..?

Political News: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ದೆಹಲಿ ಭೇಟಿಯು ಅನೇಕ ಊಹಾಪೋಹಗಳು, ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದರೆ ಅಂತಿಮವಾಗಿ ಈ ಎಲ್ಲದರ ಬಗ್ಗೆ ಜಾರಕಿಹೊಳಿ ಬೋಲ್ಡ್‌ ಆಗಿಯೇ ಉತ್ತರಿಸಿದ್ದಾರೆ. ಇನ್ನೂ ದೆಹಲಿಯ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಿಎಂ ಹುದ್ದೆಯ ಮೇಲೆ ಕ್ಲೈಂ...

Political News: ಸಚಿವ ಸತೀಶ್‌ ಆಪ್ತೆಯಿಂದ ಉದ್ಯಮಿ ಕಿಡ್ನಾಪ್

Political News: ಬೆಳಗಾವಿಯ ಉದ್ಯಮಿಯೊಬ್ಬರನ್ನು ಅಪಹಿರಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಇದರಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗಟ್ಟಿ ಉದ್ಯಮಿಯೊಬ್ಬರನ್ನು ಕಿಡ್ನಾಪ್‌ ಮಾಡಿ ಹಿಂಡಲಗಾ ಜೈಲು ಸೇರಿದ್ದಾಳೆ. ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ಬಸವರಾಜ ಅಂಬಿ ಎನ್ನುವವರನ್ನು ಅಪಹರಿಸಿ 5ಕೋಟಿ ರೂಪಾಯಿ ಹಣಕ್ಕೆ ಮಂಜುಳಾ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಇನ್ನೂ ಗೋಕಾಕ ತಾಲೂಕಿನ...

ಬಿಜೆಪಿ ನಮ್ಮ ಗ್ಯಾರಂಟಿ ಬಗ್ಗೆ ಟೀಕಿಸಿ, ಅವರೇ ಬೇರೆ ಬೇರೆ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ: ಸಚಿವ ಸತೀಶ್

Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ‌ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ. https://youtu.be/wrDZ7Ct4OLI ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...

ಬೆಳಗಾವಿ ಜಿಲ್ಲೆಯ ವಿಭಜನೆಯ ಸಮಯ ಬಂದೇ ಬರುತ್ತದೆ: ಸತೀಶ್ ಜಾರಕಿಹೊಳಿ

Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/9CXKpwY4w3E ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

2028ಕ್ಕೆ ನಾನೇ ರಾಜ್ಯದ ಸಿಎಂ ಸತೀಶ್‌ ಜಾರಕಿಹೊಳಿ, ಡಿಕೆಗೆ ಸೆಡ್ಡು

ಬೆಳಗಾವಿ: ಲೋಕಸಭೆ ಚುನಾವಣೆ ವೇಳೇ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳುವ ಮೂಲಕ...

ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?

Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img