ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ. ಈ ಎರಡೂ ಸ್ಥಾನಗಳನ್ನು ವಾಲ್ಮೀಕಿ ಸಮುದಾಯದ ಪ್ರತಿನಿಧಿಗಳಿಗೆ ನೀಡಬೇಕೆಂದು, ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸತೀಶ್...
ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್ಸ್ವೀಪ್ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ ಬೆಂಬಲಿಗರಿದ್ದ ಕಾರಿನ ಮೇಲೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ.
ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...
ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ...
ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...
ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್ ಟು ಒನ್ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ.
ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ...
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್ಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್ ಪಡೆಯುವ ತವಕದಲ್ಲಿದ್ದ...
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...
Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...