Tuesday, April 21, 2026

Satish Jarakiholi

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ದಿಲ್ಲಿಯಾತ್ರೆಯ ಬಳಿಕ ಕೈ ಪಾಳಯದಲ್ಲಿ ಭಾರಿ ಬದಲಾವಣೆ : ಹೈಕಮಾಂಡ್ ಅಂಗಳಕ್ಕೆ ಕಾಲ್ತುಳಿತ ದುರಂತ

Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...

ನಮ್ಮ ಅನುಕೂಲ ನಾವು ನೋಡ್ಲೇಬೇಕು.. : ಡಿಕೆಗೆ ಮಾತಲ್ಲೇ ಗುಮ್ಮಿದ ಜಾರಕಿಹೊಳಿ

Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್‌ಪೋರ್ಟ್‌ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್‌...

ದಳಪತಿಗಳ ಭೇಟಿಯ ಬಗ್ಗೆ ಸತೀಶ್‌ ಹೇಳಿದ್ದೇನು..? ಸಿಎಂ ರೇಸ್‌ ಬಗ್ಗೆ ಜಾರಕಿಹೊಳಿ ನಿಗೂಢ ನಡೆ ಏನು..?

Political News: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ದೆಹಲಿ ಭೇಟಿಯು ಅನೇಕ ಊಹಾಪೋಹಗಳು, ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದರೆ ಅಂತಿಮವಾಗಿ ಈ ಎಲ್ಲದರ ಬಗ್ಗೆ ಜಾರಕಿಹೊಳಿ ಬೋಲ್ಡ್‌ ಆಗಿಯೇ ಉತ್ತರಿಸಿದ್ದಾರೆ. ಇನ್ನೂ ದೆಹಲಿಯ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಿಎಂ ಹುದ್ದೆಯ ಮೇಲೆ ಕ್ಲೈಂ...

Political News: ಸಚಿವ ಸತೀಶ್‌ ಆಪ್ತೆಯಿಂದ ಉದ್ಯಮಿ ಕಿಡ್ನಾಪ್

Political News: ಬೆಳಗಾವಿಯ ಉದ್ಯಮಿಯೊಬ್ಬರನ್ನು ಅಪಹಿರಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಇದರಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗಟ್ಟಿ ಉದ್ಯಮಿಯೊಬ್ಬರನ್ನು ಕಿಡ್ನಾಪ್‌ ಮಾಡಿ ಹಿಂಡಲಗಾ ಜೈಲು ಸೇರಿದ್ದಾಳೆ. ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ಬಸವರಾಜ ಅಂಬಿ ಎನ್ನುವವರನ್ನು ಅಪಹರಿಸಿ 5ಕೋಟಿ ರೂಪಾಯಿ ಹಣಕ್ಕೆ ಮಂಜುಳಾ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಇನ್ನೂ ಗೋಕಾಕ ತಾಲೂಕಿನ...

ಬಿಜೆಪಿ ನಮ್ಮ ಗ್ಯಾರಂಟಿ ಬಗ್ಗೆ ಟೀಕಿಸಿ, ಅವರೇ ಬೇರೆ ಬೇರೆ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ: ಸಚಿವ ಸತೀಶ್

Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ‌ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ. https://youtu.be/wrDZ7Ct4OLI ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...

ಬೆಳಗಾವಿ ಜಿಲ್ಲೆಯ ವಿಭಜನೆಯ ಸಮಯ ಬಂದೇ ಬರುತ್ತದೆ: ಸತೀಶ್ ಜಾರಕಿಹೊಳಿ

Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/9CXKpwY4w3E ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img