Friday, September 18, 2026

Satish jarkiholi

ಹೆಲಿಕಾಪ್ಟರ್ ಖರೀದಿಸಿ ರಾಜಕೀಯದ ಟೇಕ್ ಆಫ್ ಮಾಡಿದ್ರಾ ಸತೀಶ್ ಜಾರಕಿಹೊಳಿ!

ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಲ್ಲಿ ಸಚಿವರು ಈ ಹೆಲಿಕಾಪ್ಟರ್‌ನ್ನು ಸ್ವತಃ ಪರಿಶೀಲಿಸಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು...

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...

Satish Jarkiholi : ಸಿಎಂ ಸ್ಥಾನದ ಕುರಿತು ಸತೀಶ್ ಹೇಳಿದ್ದೇನು – ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ್ರಾ ಸಾಹುಕಾರ್?

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img