Saturday, August 15, 2026

SATISH KUMAR

ಕುಟುಂಬದಲ್ಲಿ 4 ಮಕ್ಕಳು ಇರಬೇಕು- ಆರ್​ಆರ್​ಎಸ್​ ಮುಖಂಡ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್​ಎಸ್​ಎಸ್​ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್​ಎಸ್​ಎಸ್​ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್‌ನ ಸಹ ಸಂಘಟಕ ಸತೀಶ್ ಕುಮಾರ್...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img