Thursday, June 18, 2026

SatishJarkiholi

ಡಿಸಿಸಿ ಬ್ಯಾಂಕ್ ಚುನಾವಣಾ ಕಾವಲಿಗೆ ಲಾಂಗು, ಮಚ್ಚು ಹಿಡಿದ ಪುಂಡರು!!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಪೈಪೋಟಿ ಹೆಚ್ಚಾಗುತ್ತಿದೆ. ವಿಶ್ವರಾಜ್ ಶುಗರ್ಸ್ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಲಾಂಗು, ಮಚ್ಚು ಹಿಡಿದು ಫುಡಾರಿಗಳು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ಈ ಕ್ಷೇತ್ರದಲ್ಲಿ ಎರಡು ಬಲ ಶಕ್ತಿಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಒಂದು ಕಡೆ‌...

ರಾಜಣ್ಣ ಬೆನ್ನಲ್ಲೇ ಎಚ್ಚೆತ್ತ ಸತೀಶ್ ಶಾಕಿಂಗ್ ಹೇಳಿಕೆ!

ಕಾಂಗ್ರೆಸ್ ಪಕ್ಷದ ಒಳಗೆ 'ಪಿತೂರಿ' ನಡೀತಿದೆ. ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರ ವಜಾ, ಮತ್ತು ಅದಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ತೀವ್ರ ಪ್ರತಿಕ್ರಿಯೆಗಳು, ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತಂದಿವೆ. ಇತ್ತೀಚೆಗಷ್ಟೆ ಸಹಕಾರ ಸಚಿವ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ನಿರ್ಧಾರ ರಾಜಕೀಯ ವಲಯದಲ್ಲಿ ಆಘಾತದಂತೆ ಪರಿಣಾಮ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img