Monday, May 25, 2026

satist jarakiholi

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...
- Advertisement -spot_img

Latest News

ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಸಂಭ್ರಮ: ಸಾಧಕ ನವೋದ್ಯಮಿಗಳಿಗೆ ಸನ್ಮಾನ

ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ...
- Advertisement -spot_img