Wednesday, February 11, 2026

#satyam #shivam #kannada #kamnnada newdss

ಸುಪಾರಿ ಕಿಲ್ಲರ್‌ ಕಥೆ “ಸತ್ಯಂ ಶಿವಂ”

ಯತಿರಾಜ್ ನಿರ್ದೇಶನದಲ್ಲಿ ಬರುತ್ತಿದೆ "ಸತ್ಯಂ ಶಿವಂ". "ಇದು ಸುಪಾರಿ ಕಿಲ್ಲರ್‌ ಕಥೆ" "ಪೂರ್ಣಸತ್ಯ" ಚಿತ್ರದಿಂದ ನಿರ್ದೇಶಕನಾಗಿ, ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿರುವ "ಸಂಜು" ಚಿತ್ರದವರೆಗೆ 5 ಸಿನಿಮಾಗಳನ್ನು ನಿರ್ದೇಶಿಸಿರುವ ಯತಿರಾಜ್, ಈಗ ತಮ್ಮ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸುಪಾರಿ ಕಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಹೆಸರು "ಸತ್ಯಂ ಶಿವಂ". ಈ ಹಿಂದೆ ಭಿಕ್ಷುಕ ಎಂಬ ಚಿತ್ರವನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img