Saturday, August 15, 2026

#satyam #shivam #kannada #kamnnada newdss

ಸುಪಾರಿ ಕಿಲ್ಲರ್‌ ಕಥೆ “ಸತ್ಯಂ ಶಿವಂ”

ಯತಿರಾಜ್ ನಿರ್ದೇಶನದಲ್ಲಿ ಬರುತ್ತಿದೆ "ಸತ್ಯಂ ಶಿವಂ". "ಇದು ಸುಪಾರಿ ಕಿಲ್ಲರ್‌ ಕಥೆ" "ಪೂರ್ಣಸತ್ಯ" ಚಿತ್ರದಿಂದ ನಿರ್ದೇಶಕನಾಗಿ, ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿರುವ "ಸಂಜು" ಚಿತ್ರದವರೆಗೆ 5 ಸಿನಿಮಾಗಳನ್ನು ನಿರ್ದೇಶಿಸಿರುವ ಯತಿರಾಜ್, ಈಗ ತಮ್ಮ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸುಪಾರಿ ಕಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಹೆಸರು "ಸತ್ಯಂ ಶಿವಂ". ಈ ಹಿಂದೆ ಭಿಕ್ಷುಕ ಎಂಬ ಚಿತ್ರವನ್ನು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img