Monday, September 7, 2026

Satyanarayana engineer

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಲೋಕಾಯುಕ್ತ DySP ಸುರೇಶ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿತು. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ,...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img