Sunday, April 12, 2026

savadatthi

ಹೋಳಿಗೆ ಮಾಡಲು ಹೋಗಿ ಕುಕ್ಕರ್ ಬ್ಲಾಸ್ಟ್, ಇಬ್ಬರಿಗೆ ಗಂಭೀರ ಗಾಯ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ. https://youtu.be/sfKY6hc9jps ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್‌ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ...

ಕೇವಲ 15 ಗಂಟೆಯಲ್ಲಿ 120 km ಒಂಟಿ ಎತ್ತಿನ ಚಕ್ಕಡಿ ಮೂಲಕ ಯಲ್ಲಮ್ಮನ ಹರಕೆ ತೀರಿಸಿದ ಯುವಕರು

Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿಂಗಪ್ಪ ಶಿವಪ್ಪ ತಟ್ಟಿಮನಿ ಅವರ ಗೆಳೆಯರ ಬಳಗದ ಮುತ್ತು ಶಿವಕಲ್ಲಪ್ಪ ಗೌರಿ, ಗಂಗಾಧರ ತಟ್ಟಿಮನಿ ಗೆಳಯರು ಸೇರಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೇವಲ 12 ಗಂಟೆಗಳಲ್ಲಿ ಒಂಟಿ ಎತ್ತಿನ ಚಕ್ಕಡಿ ಮೂಲಕ ತೆರಳಿ ದರ್ಶನ ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.ಹುಬ್ಬಳ್ಳಿ...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img