ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3) ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....