Saturday, July 5, 2025

Savadatti Renuka Devi Yellamma Temple

ಸವದತ್ತಿ ಯಲ್ಲಮ್ಮ ದೇವಾಲಯ ಓಪನ್..!

www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img