Friday, May 1, 2026

Savadatti Renuka Yellamma

ಕೋಟಿ ಕ್ಲಬ್‌ಗೆ ರಾಜ್ಯದ ದೇಗುಲಗಳ ಕಮಾಲ್!

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದರೆ, ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ. ಜಿಲ್ಲಾವಾರು ಪಟ್ಟಿಯಲ್ಲಿ ನಂಜನಗೂಡಿನ ದೇಗುಲ ಎರಡನೇ ಸ್ಥಾನದಲ್ಲಿರುವುದು ವಿಶೇಷವಾಗಿದ್ದು, ಮೈಸೂರು ಜಿಲ್ಲೆಯ ಉಭಯ ದೇವಸ್ಥಾನಗಳಿಗೆ ಭಾರೀ ಭಕ್ತರ ಆಗಮನ ಹಾಗೂ ಹೆಚ್ಚುತ್ತಿರುವ ಆದಾಯಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದ ಅತ್ಯಧಿಕ ಆದಾಯದ ದೇವಾಲಯಗಳ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ದಕ್ಷಿಣ ಕನ್ನಡ...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img