Friday, August 7, 2026

Savadatti

ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3)  ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...

ಸವದತ್ತಿ ಯಲ್ಲಮ್ಮ ದೇವಾಲಯ ಓಪನ್..!

www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img