Fact check:
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್ ಆಗಿವೆ. ಆದರೆ ಇದರ ಅಸಲಿಯತ್ತು ಬೇರೆನೆ ಇದೆ. ಈ ಫೋಟೋವನ್ನು ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ ಸ್ಕ್ರೀನ್ಗ್ರಾಬ್ ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...
www.karnatakatv.net: ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಅಂತ ಎಂಐಎo ನಾಯಕ ಓವೈಸಿ ಹೇಳಿಕೆ ನೀಡಿದ್ದಾರೆ.
ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದರು ಅನ್ನೋ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಂಐಎA ನಾಯಕ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗರು ತಿರುಚಿದ...