Wednesday, August 12, 2026

#save for constituency

Hubli Protest: ಮಣಿಪುರ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನಗರದ ಅಂಬೇಡ್ಕರ್ ವೃತ್ತದಿಂದ  ಮೆರವಣಿಗೆ ಕೈಗೊಂಡಿದ್ದು ಈ ಮೆರವಣಿಗೆಯಲ್ಲಿ ಸಾಕಷ್ಟು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಾರ್ವಜನಿಕರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೃಹತ್ ಮೌನ  ಪ್ರತಿಭಟನೆ ನಡೆಸುತ್ತಿದ್ದಾರೆ. ಮಣಿಪುರದಲ್ಲಿ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ  ಹುಬ್ಬಳ್ಳಿಯಲ್ಲಿ ಸಾರ್ವಜನಿಕರು ದೌರ್ಜನ್ಯದ ವಿರುದ್ದ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img