Wednesday, July 23, 2025

save lives

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img