ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ.
ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...