Monday, December 22, 2025

savewater

ನೀರು ವ್ಯರ್ಥವಾದ್ರೆ ದಾರಿದ್ರ್ಯ ಕಾಡುತ್ತೆ ಜೋಕೆ !

ನೀರು ಜೀವಕ್ಕೆ ಆಧಾರವಾಗಿದ್ದು, ಪಂಚಭೂತಗಳಲ್ಲಿ ಒಂದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ನೀರನ್ನು ಕೇವಲ ನೈಸರ್ಗಿಕ ಸಂಪನ್ಮೂಲವಲ್ಲ, ದೈವ ಸ್ವರೂಪ ಹಾಗೂ ಅಮೃತವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಆಚರಣೆಗಳು, ಶುಭಕಾರ್ಯಗಳು, ಗೃಹಪ್ರವೇಶದಿಂದ ಹಿಡಿದು ಹುಟ್ಟು–ಸಾವುಗಳವರೆಗೆ ನೀರಿಗೆ ವಿಶೇಷ ಮಹತ್ವವಿದೆ. ನಮ್ಮ ದೇಹದಲ್ಲೂ ನೀರಿನ ಅಂಶ ಹೆಚ್ಚಿರುವುದರಿಂದ, ನೀರಿಲ್ಲದೆ ಬದುಕು ಅಸಾಧ್ಯ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ.. ನೀರನ್ನು ಅತಿಯಾಗಿ ಬಳಸುವುದು...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img