Monday, August 17, 2026

savewater

ನೀರು ವ್ಯರ್ಥವಾದ್ರೆ ದಾರಿದ್ರ್ಯ ಕಾಡುತ್ತೆ ಜೋಕೆ !

ನೀರು ಜೀವಕ್ಕೆ ಆಧಾರವಾಗಿದ್ದು, ಪಂಚಭೂತಗಳಲ್ಲಿ ಒಂದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ನೀರನ್ನು ಕೇವಲ ನೈಸರ್ಗಿಕ ಸಂಪನ್ಮೂಲವಲ್ಲ, ದೈವ ಸ್ವರೂಪ ಹಾಗೂ ಅಮೃತವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಆಚರಣೆಗಳು, ಶುಭಕಾರ್ಯಗಳು, ಗೃಹಪ್ರವೇಶದಿಂದ ಹಿಡಿದು ಹುಟ್ಟು–ಸಾವುಗಳವರೆಗೆ ನೀರಿಗೆ ವಿಶೇಷ ಮಹತ್ವವಿದೆ. ನಮ್ಮ ದೇಹದಲ್ಲೂ ನೀರಿನ ಅಂಶ ಹೆಚ್ಚಿರುವುದರಿಂದ, ನೀರಿಲ್ಲದೆ ಬದುಕು ಅಸಾಧ್ಯ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ.. ನೀರನ್ನು ಅತಿಯಾಗಿ ಬಳಸುವುದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img