Thursday, March 26, 2026

savitha

Doddaballapura : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಬಾಣಂತಿ ಸಾವು..!

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img