Wednesday, August 12, 2026

saw meal

Shimoga: ಭದ್ರಾವತಿಯಲ್ಲಿ ಭೀಕರ ಅಗ್ನಿ ಅವಘಡ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ. ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...
- Advertisement -spot_img

Latest News

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ...
- Advertisement -spot_img