Tuesday, October 14, 2025

#sbairappa

ಮಂಗಳೂರು  ವಿ.ವಿ ಯ ಮಾಜಿ ಕುಲಪತಿ ಹೃದಯಾಘಾತದಿಂದ ನಿಧನ

Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು  ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಬೆಳಗಾವಿಯಲ್ಲಿ...
- Advertisement -spot_img

Latest News

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...
- Advertisement -spot_img