Thursday, August 6, 2026

sc cast certificate

ನಕಲಿ SC ಸರ್ಟಿಫಿಕೇಟ್​​ ಪಡೆದವರ ವಿರುದ್ಧ ಕಠಿಣ ಕ್ರಮ : ಜಾತಿ ಪ್ರಮಾಣ ಪತ್ರಗಳ ದುರ್ಬಳಕೆಯ ವಿರುದ್ಧ ಫಡ್ನವೀಸ್ ಸಮರ

ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img