Monday, August 31, 2026

SC ST Fund Misuse

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img