Tuesday, April 28, 2026

sc st

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

Hassan News: ಹಾಸನದಲ್ಲಿ ಒಕ್ಕಲಿಗರ 3ಎ ಮೀಸಲಾತಿಯನ್ನು 10 ಪರ್ಸೆಂಟ್ ಹೆಚ್ಚಳ ಮಾಡಬೇಕೆಂದು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ, ಶಾಸಕ ಸಿ.ಎನ್.‌ಬಾಲಕೃಷ್ಣ ಹೇಳಿಕೆ  ನೀಡಿದ್ದಾರೆ. ಎರಡು ಮೂರು ದಿನದ ಹಿಂದೆ, ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು ಒಡಗೂಡಿ ಚರ್ಚೆ ಮಾಡಿ ಮೀಸಲಾತಿ‌ ಬಗ್ಗೆ ವಿಶೇಷವಾದ ತೀರ್ಮಾನ ಮಾಡಿದ್ದಾರೆ.15 ಇದ್ದದ್ದನ್ನ 17, 3 ಇದ್ದದ್ದನ್ನ 7 ಎಸ್ಸಿಎಸ್ಟಿಗೆ ಮೀಸಲಾತಿ ವಿಚಾರದಲ್ಲಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img