Sunday, September 20, 2026

sc st

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ. ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

Hassan News: ಹಾಸನದಲ್ಲಿ ಒಕ್ಕಲಿಗರ 3ಎ ಮೀಸಲಾತಿಯನ್ನು 10 ಪರ್ಸೆಂಟ್ ಹೆಚ್ಚಳ ಮಾಡಬೇಕೆಂದು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ, ಶಾಸಕ ಸಿ.ಎನ್.‌ಬಾಲಕೃಷ್ಣ ಹೇಳಿಕೆ  ನೀಡಿದ್ದಾರೆ. ಎರಡು ಮೂರು ದಿನದ ಹಿಂದೆ, ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು ಒಡಗೂಡಿ ಚರ್ಚೆ ಮಾಡಿ ಮೀಸಲಾತಿ‌ ಬಗ್ಗೆ ವಿಶೇಷವಾದ ತೀರ್ಮಾನ ಮಾಡಿದ್ದಾರೆ.15 ಇದ್ದದ್ದನ್ನ 17, 3 ಇದ್ದದ್ದನ್ನ 7 ಎಸ್ಸಿಎಸ್ಟಿಗೆ ಮೀಸಲಾತಿ ವಿಚಾರದಲ್ಲಿ...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img