Thursday, July 30, 2026

SC Sub-Categorization Bill

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img