Friday, August 14, 2026

SC Sub-quota

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img