Friday, July 31, 2026

SC Sub-quota

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

RBI ಹೊಸ ರೂಲ್ಸ್ – ಅಕ್ಟೋಬರ್ 1ರಿಂದ ಎಫ್‌ಡಿ ನಿಯಮಗಳಲ್ಲಿ ಭಾರಿ ಬದಲಾವಣೆ!

ಬ್ಯಾಂಕ್‌ಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ (FD) ಮಾಡುವ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಹತ್ವದ ಹಾಗೂ ಹೊಸ ನಿಯಮವೊಂದನ್ನು ತಂದಿದೆ. ಈ ಹೊಸ ರೂಲ್ಸ್...
- Advertisement -spot_img