New Scam Alert: ಇತ್ತೀಚೆಗೆ ಹೊಸ ಹೊಸ ಸ್ಕ್ಯಾಮ್ಗಳು ಹೆಚ್ಚಾಗುತ್ತಿದೆ. ಮೊದಲೆಲ್ಲ ಓಟಿಪಿ ಕಳಿಸಿ, ದುಡ್ಡು ಕದಿಯುತ್ತಿದ್ದ ಸೈಬರ್ ಕಳ್ಳರು. ಇದೀಗ ಹೊಸ ಹೊಸ ರೀತಿಯಲ್ಲಿ ಆನ್ಲೈನ್ ಮೂಲಕ ದುಡ್ಡು ಕದಿಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆನರಾ ಬ್ಯಾಂಕ್ ಮತ್ತು ಎಸ್ಬಿಐ ಬ್ಯಾಂಕ್ನ...
Tech News: ಮೊದಲೆಲ್ಲ ಮದುವೆ ಅಂದ್ರೆ, ಮನೆಗೆ ಹೋಗಿ ಆಮಂತ್ರಣ ಪತ್ರಿಕೆ ಕೊಟ್ಟು, ಮದುವೆಗೆ ಬನ್ನಿ ಎಂದು ಹೇಳುವುದಾಗಿತ್ತು. ಬಳಿಕ, ಪೋಸ್ಟ್ನಲ್ಲಿ ವೆಡ್ಡಿಂಗ್ ಕಾರ್ಡ್ ಕಳಿಸಿ, ಆಮಂತ್ರಣ ನೀಡುವ ಪದ್ಧತಿ ಬಂತು. ಆದರೆ ಈಗ ಜನ ಅಪ್ಡೇಟ್ ಆಗಿದ್ದು, ವಾಟ್ಸಪ್ನಲ್ಲೇ ಮದುವೆ ಆಮಂತ್ರಣ ಕಳುಹಿಸಲು ಶುರು ಮಾಡಿದ್ದಾರೆ. ಆದರೆ ಇದೇ ಆಮಂತ್ರಣ ಪತ್ರಿಕೆಯಿಂದ ನಿಮ್ಮ...
Tech News: ನೀವು ನಿಮ್ಮ ಸ್ವಂತ ಕಾರಿನಲ್ಲಿ ಆರಾಮವಾಗಿ ಡ್ರೈವ್ ಮಾಡಿಕೊಂಡು ಹೋಗುವಾಗ, ಸಡನ್ನಾಗಿ ಯಾರೋ ಅಡ್ಡ ಬಂದು ಬಿದ್ದು, ಆ್ಯಕ್ಸಿಡೆಂಟ್ ಮಾಡಿದ್ರಿ, ನನಗೆ ಇಂತಿಷ್ಟು ದುಡ್ಡು ಕೊಡಿ, ಇಲ್ಲವಾದಲ್ಲಿ ಗಲಾಟೆ ಮಾಡ್ತೇನೆ ಅಂತಾ ಹೇಳಿದ್ರೆ, ನೀವು ಕಕ್ಕಾಬಿಕ್ಕಿಯಾಗದೇ ಇರ್ತೀರಾ..? ಖಂಡಿತ ಆಗುತ್ತೀರಿ. ಹಾಗಾಗಿಯೇ ನೀವು ಒಂದು ಉಪಾಯ ಮಾಡಿ, ಈ ರೀತಿಯ ಸ್ಕ್ಯಾಮ್ನಿಂದ...
News: ಇತ್ತೀಚಿನ ದಿನಗಳಲ್ಲಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಎಷ್ಟು ಹೇಳಿದರೂ, ಜನ ಸಿಕ್ಕ ಸಿಕ್ಕ ಲಿಂಕ್ ಪ್ರೆಸ್ ಮಾಡಿ, ಮೊಬೈಲ್ ಹ್ಯಾಕ್ ಆಗಿ, ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಹೆಚ್ಚು ಹಣದ ಆಸೆಗೆ, ಆಧಾರ್ ಕಾರ್ಡ್ ಅಪ್ಡೇಟ್ ಎಂಬುವರ ಮಾತಿಗೆ ಮರುಳಾಗಿ ಓಟಿಪಿ ಹೇಳಿ, ತಮ್ಮ ಹಣವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಈಗ ರಸ್ತೆಗೆ...
https://www.youtube.com/watch?v=KXk4en9UzPs
ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ!
ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...
https://youtu.be/siTN9hOCcXU
ಮೇ ತಿಂಗಳ 17ರಂದು ಸಾಗರ ಟ್ರಾನ್ಸ್ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ
ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮಾಸ್ಟರ್ಮೈಂಡ್ ನಾಗರಾಜ ಈರಣ್ಣ...