2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...