Saturday, September 5, 2026

scheduld cast

Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ. ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img