Tuesday, January 20, 2026

Scheduled Castes Bill 2025

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...
- Advertisement -spot_img

Latest News

ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಗರಂ

Political News: ಅಬಕಾರಿ ಇಲಾಖೆಯಲ್ಲಿ ಕೇಳಿಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿ, ತಮ್ಮ...
- Advertisement -spot_img