Friday, November 28, 2025

Scheduled Tribe Inclusion

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img