Tuesday, August 5, 2025

scheme implimentation

Laxmi Hebbalkar: ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮದ ಪೂರ್ವ ಸಿದ್ದತೆ ಸಭೆ:

ಮೈಸೂರು; ಆಗಸ್ಟ್ 30 ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ನಡೆಸಿದರು. ಕಾರ್ಯಕ್ರಮದ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ,...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img