Tuesday, December 23, 2025

Scholarship Delay

1.60 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ”ಅತಂತ್ರ”

ರಾಜ್ಯದಲ್ಲಿ ಪದವಿಪೂರ್ವ, ಸ್ನಾತಕ ಹಾಗೂ ಸ್ನಾತಕೋತ್ತರ ಹಂತದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗಂಭೀರ ಸಮಸ್ಯೆ ಎದುರಾಗಿದೆ. ಅನುದಾನದ ಕೊರತೆಯಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 1.60 ಲಕ್ಷ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಯಾಗದೆ ಬಾಕಿಯಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವುದೇ ಕಷ್ಟವಾಗುವ ಆತಂಕ ಎದುರಿಸುತ್ತಿದ್ದಾರೆ. ರಾಜ್ಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img