Monday, October 27, 2025

school

ಕೂಲಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡಿಸಿದ ಹೃದಯವಂತ

ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...

School: ಹೋಮ್ ವರ್ಕ್​ ಪರಿಚಯಿಸಿದ್ದು ಇತನೇ ನೋಡಿ

ಹೋಮ್ ವರ್ಕ್​ ,ಹೋಮ್ ವರ್ಕ್​ , ಈ ಹೆಸ್ರು ಕೇಳ್ತಾ ಇದ್ದಾಹಾಗೆ ಮಕ್ಕಳಿಗೆ ಸಿಟ್ಟು ಬರುತ್ತೆ. ಯಾಕಂದ್ರೆ ಶಾಲೆ ಮುಗಿಸಿ ಬಂದ್ ಮೇಲೂ ರಾಶಿ ರಾಶಿ ಹೋಮ್ ವರ್ಕ್​ ಗಳು ಮಕ್ಕಳಿಗೆ ನೆಮ್ಮದಿನೇ ಇಲ್ದೇ ಇರೋ ತರ ಮಾಡಿ ಬಿಟ್ಟಿದೆ. ಆಟ ಆಡೋಕ್ಕೂ ಫ್ರೀ ಇಲ್ದೆ ಹೋಮ್ ವರ್ಕ್ ಮಾಡ್ಬೇಕಲ್ಲಾ ಇದನ್ನ ಮಾಡ್ದೋನ್ ಸಿಕ್ಕಿದ್ರೆ...

8 ವರ್ಷ ಮೀರಿದ್ರೆ 1ನೇ ಕ್ಲಾಸಿಗೆ ಪ್ರವೇಶವಿಲ್ಲ

ಬೆಂಗಳೂರು: ಯಾವಾಗ ಬೇಕಾದ್ರು ಮಕ್ಕಳನ್ನು ಶಾಲೆಗೆ ಕಳಿಸಬಹುದು ಅಂತ ಕೆರ್ ಲೇಸ್​ ಆಗಿದ್ದೀರಾ.. ಆಗಿದ್ರೆ ತಡ ಮಾಡದೆ ಶಾಲೆಗೆ ಸೇರಿಸಿ.. ಅಲ್ಲದೇ ಹೋದ್ರೆ ನಿಮ್ಮ ಮಕ್ಕಳ ಓದಿ ಭವಿಷ್ಯಕ್ಕೆ ಕಲ್ಲು ಬಿದ್ದಂತೆ ಆಗುತ್ತೆ.. ಎಲ್‌ ಕೆಜಿ, ಯುಕೆಜಿ ಮತ್ತು 1 ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಗಳಿಗೆ ಶಿಕ್ಷಣ ಇಲಾಖೆ...

ಬೆಂಗಳೂರಿನ 35 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಇಮೇಲ್‌ನಲ್ಲಿತ್ತು ಮುಜಾಹಿದ್ದೀನ್ ಹೆಸರು

Bengaluru News: ಬೆಂಗಳೂರು: ಬೆಂಗಳೂರು ನಗರದ 23 ಶಾಲೆಗಳಿಗೆ ಮತ್ತು ಬೆಂಗಳೂರು ಹೊರವಲಯದ 12 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮೇಲ್ ಮೂಲಕ, ಬಾಂಬ್ ಇದೆ ಎಂದು ಹೇಳಲಾಗಿದೆ. ಈ ಮೇಲ್‌ನಲ್ಲಿ ಮುಜಾಹಿದ್ದೀನ್ ಸಂಘಟನೆಯ ಹೆಸರು ಬರೆದಿದ್ದು, ಇದು ಮುಜಾಹಿದ್ದೀನ್ ಸಂಘಟನೆಯ ಕೃತ್ಯ ಎಂದು ಹೇಳಲಾಗಿದೆ. ಆದರೆ ಇದು ಪುಂಡ ಪೋಕರಿಗಳು ಮಾಡಿದ್ದೋ,...

Siddaramaiah : ಏನಿದು ದಸರಾ ರಜೆ ವಿವಾದ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಿಕ್ಷಕರು ಬರೆದ ಪತ್ರದಲ್ಲಿ ಏನಿದೆ?

Hubballi News : ಬೇರೆ ಇಲಾಖೆಯ ನೌಕರರಿಗೆ 30 ದಿನಗಳ ರಜೆ ಇದ್ರೆ, ಶಿಕ್ಷಕರಿಗೆ ಹತ್ತು ಗಳಿಕೆ ರಜೆಯಷ್ಟೆ. ಇದ್ಯಾವ ನ್ಯಾಯ ಎಂದು ಶಿಕ್ಷಕರ ಸಂಘ ಆಕ್ರೋಶ ಹೊರಹಾಕಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ ಕೊರೊನಾ ಹೆಸರಲ್ಲಿ ರಜೆಯ ಅವಧಿ ವಿಸ್ತರಣೆ ಬಗ್ಗೆ ಮೌಖಿಕವಾಗಿ ಶಿಕ್ಷಕರ ಸಂಘಕ್ಕೆ ತಿಳಿಸಿತ್ತು.ಆದ್ರೆ ಈ ವರ್ಷವೂ ರಜೆಯ ಅವಧಿಯನ್ನ...

Sports : ಕ್ರೀಡೆಯಲ್ಲಿ ಯಶಸ್ಸು ಪಡೆದು ದೇಶಕ್ಕೆ ಪ್ರತಿಭೆ ಪಸರಿಸುವ ಕಾರ್ಯ ಕೈಗೊಳ್ಳಬೇಕು : ಶಾಸಕ ಟಿ ರಘುಮೂರ್ತಿ

Challakere News :ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. ನಗರದ ಬಿ ಎಂ ಜಿ ಎಚ್ ಎಸ್...

Siddaramaiah : ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..! ಕಾರಣ ಇಷ್ಟೇ..?!

State News : ಶಾಲೆಗೆ ಹೋಗದೆ ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ ಮರಳಿ ಶಾಲೆಗೆ ಸೇರ್ಪಡೆಗೊಳಿಸಿದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ 11 ವರ್ಷದ ಬಾಲಕ ಯೋಗೀಶ್ ಎಂದು ಹೇಳಲಾಗಿದೆ. ಶಾಲೆ ಬಿಟ್ಟು ಕುರಿಕಾಯಲು ಹೋಗುತ್ತಿದ್ದ.ಹೀಗಾಗಿ ಈ ವಿಚಾರವನ್ನು ಗ್ರಾಮದ ಮಹೇಂದ್ರ ಎಂಬ ಯುವಕ ಸಿಎಂ ಎಕ್ಸ್ ಅಂದರೆ ಟ್ಟಿಟ್ಟರ್ ಖಾತೆಗೆ...

Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

Banglore News : ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧನೆಗೈದ ಸಾಧಕರ ಬಗ್ಗೆ ನಮ್ಮ ಮಕ್ಕಳಿಗೆ ಪ್ರೇರಣೆಯಾಗುವಂತೆ ಹೇಳುವಂತಹ ಕೆಲಸ ಆಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಚಾಮರಾಜಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು....

ಮನೆಯಲ್ಲಿ ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡಬೇಕು..?

Health Tips: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಅನ್ನೋದು ಜೀವನದ ಸತ್ಯ. ಯಾಕಂದ್ರೆ, ಮಕ್ಕಳು ತಾಯಿಯ ಮಾತನ್ನೇ ಅನುಕರಿಸುತ್ತಾರೆ. ಹಾಗಾಗಿಯೇ ಎಷ್ಟೋ ಜನ, ತಾಯಿಯ ಭಾಷೆಯನ್ನೇ ಮಾತನಾಡುತ್ತಾರೆ. ಹಾಗಾಗಿಯೇ ಮನೆಯಲ್ಲಿ ಮಾತನಾಡುವ ಭಾಷೆಯನ್ನನು ಮಾತೃಭಾಷೆ ಎಂದು ಕರೆಯಲಾಗುತ್ತದೆ. ಇಂಥ ತಾಯಂದಿರಿಗೆ ಇರುವ ಇನ್ನೊಂದು ಚಾಲೆಂಜ್ ಅಂದ್ರೆ, ಮಕ್ಕಳು ಶಾಲೆಗೆ ಹೋಗುವ ಮುನ್ನ,...

Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img