ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...