Monday, June 22, 2026

School Annual Day

ಕುರುಕ್ಷೇತ್ರ ನಾಟಕದಿಂದ ಮನಗೆದ್ದ ಪುಟಾಣಿಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪೌರಾಣಿಕ ನಾಟಕವನ್ನು ಕಲಿತು ಗ್ರಾಮದ ವೇದಿಕೆಯಲ್ಲಿ ಅದ್ದೂರಿಯಾಗಿ ಪ್ರದರ್ಶಿಸಿದರು. ಕುರುಕ್ಷೇತ್ರ ಆಧಾರಿತ ಪೌರಾಣಿಕ ನಾಟಕವನ್ನು ಪುಟಾಣಿ ಮಕ್ಕಳು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು. ಮಕ್ಕಳ ಅದ್ಭುತ ಅಭಿನಯವನ್ನು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img