political news
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ನಾಯಕರು ಮತದಾರರನ್ನನು ತಮ್ಮತ್ತ ಸಳೆದುಕೊಳ್ಳಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತಿದ್ದಾರೆ. ಮತದಾರರ ಮನವೊಲಿಸಲು ತಮ್ಮ ಕ್ಷೇತ್ರದ ಜನರಿಗೆ ವಿವಿಧ ರೀತಿಯಲ್ಲಿ ಉಡುಗೊರೆಯನ್ನು ನೀಡುತಿದ್ದಾರೆ. ಮಹಿಳೆಯರಿಗೆ ಸೀರೆ, ಮನೆಮನೆಗೆ ಟಿವಿ, ಭೋಜನ ಪ್ರಿಯರಿಗೆ ಬಾಡೂಟ, ಮಧ್ಯ ಪ್ರಿಯರಿಗೆ ಸರಾಯಿಯನ್ನು ನೀಡುತಿದ್ದಾರೆ.ಈ ರೀತಿಯಾಗಿ ಜನರ ಮನವೊಲಿಸಲು ಮುಂದಾಗುತಿದ್ದಾರೆ.
ಅದೇ ರೀತಿ ಬೀರೇಶ್ವರ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...