ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...