Saturday, September 5, 2026

school fee issue

ಶಿಕ್ಷಣ ಸಚಿವರ ವಿರುದ್ಧ ಪೋಷಕರ ರೋಷಾಗ್ನಿ..

www.karnatakatv.net: ಬೆಂಗಳೂರು- ಶಾಲಾ ಶುಲ್ಕ ವಿಚಾರದಲ್ಲಿ ಸಚಿವರು ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ಇಂತಹ ಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೋ ಶಾಲೆ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಾ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img