Saturday, March 7, 2026

school holiday extension

ರಾಹುಲ್ ಗಾಂಧಿಯಂತೆ ಜಾತಿಗಣತಿಗೆ ಸ್ಪಷ್ಟ ಗುರಿ ಇಲ್ಲಾ ಅಂತ ವ್ಯಂಗ್ಯವಾಡಿದ ಆರ್. ಅಶೋಕ್!

ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img