Friday, April 25, 2025

#school holiday

Siddaramaiah : ಏನಿದು ದಸರಾ ರಜೆ ವಿವಾದ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಿಕ್ಷಕರು ಬರೆದ ಪತ್ರದಲ್ಲಿ ಏನಿದೆ?

Hubballi News : ಬೇರೆ ಇಲಾಖೆಯ ನೌಕರರಿಗೆ 30 ದಿನಗಳ ರಜೆ ಇದ್ರೆ, ಶಿಕ್ಷಕರಿಗೆ ಹತ್ತು ಗಳಿಕೆ ರಜೆಯಷ್ಟೆ. ಇದ್ಯಾವ ನ್ಯಾಯ ಎಂದು ಶಿಕ್ಷಕರ ಸಂಘ ಆಕ್ರೋಶ ಹೊರಹಾಕಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ ಕೊರೊನಾ ಹೆಸರಲ್ಲಿ ರಜೆಯ ಅವಧಿ ವಿಸ್ತರಣೆ ಬಗ್ಗೆ ಮೌಖಿಕವಾಗಿ ಶಿಕ್ಷಕರ ಸಂಘಕ್ಕೆ ತಿಳಿಸಿತ್ತು.ಆದ್ರೆ ಈ ವರ್ಷವೂ ರಜೆಯ ಅವಧಿಯನ್ನ...

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

School holiday: ರಾಯಚೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ರಾಯಚೂರು: ರಾಜ್ಯದಲ್ಲಿ ಸುಮಾರು 15 ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಎಲ್ಲಾ ಕಡೆ ಸಂಪೂರ್ಣ ಮಳೆಯಅದ ಹಿನ್ನಲೆ ಕೆರೆ ಕಟ್ಟಿಹಳ್ಳ ನದಿಗಳು ತುಂಬಿಹರಿಯುತ್ತಿವೆ ಇದರ ನಡುವೆ ಅಲ್ಲಲ್ಲಿ ಮಳೆಗಳಿಗೆ ಮರಗಳು ವಿದ್ಯುತ್ ಕಂಬಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ ಹೀಗಾಇ ಜನ ಜೀವನ ಅಸ್ತವ್ಯಸ್ತವಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೂ ಮಳೆ ಮುಂದುವರಿದಿದ್ದು ಪ್ರತಿದಿನ ಹಗಲು ರಾತ್ರಿ ಎನ್ನದೆ...

School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ, ಮುಂದುವರಿದಿದ್ದು ಜನರು ಹೊರಗಡೆ ತಿರುಗಾಡಲು ಭಯ ಭೀತರಾಗಿದ್ದಾರೆ ಆದಕಾರಣ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಅದಕ್ಕಾಗಿ ಇದನ್ನು ಮನಗೊಂಡ ಜಿಲ್ಲಾಡಳಿತ ಶಾಲೆಗೆ ರಜೆಯನ್ನು ಘೋಷಿಸಿದೆ., ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ‌ . ರಜೆ ಘೋಷಿಸಿ...

ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

Udupi News : ದಕ್ಷಿಣ  ಕನ್ನಡ ಜಿಲ್ಲೆ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದ್ದು. ಇದೀಗ ಮಹಾಮಳೆಗೆ ನಗರದ ಜನರು ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದಲೇ ಉಡುಪಿಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...
- Advertisement -spot_img

Latest News

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...
- Advertisement -spot_img