Saturday, September 5, 2026

School open

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ಓಪನ್

www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿ‍ಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು. ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img