Monday, July 6, 2026

School open

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ಓಪನ್

www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿ‍ಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು. ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img